World Cup 2025: ವಿಶ್ವಕಪ್ ನಲ್ಲಿ ಭಾರತ ಮಹಿಳಾ ತಂಡಕ್ಕೆ ಸತತ 2ನೇ ಸೋಲು

India vs Australia Women’s Cricket: 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದೆ. ವಿಶಾಖಪಟ್ಟಣದಲ್ಲಿ ನಡೆದ ಪಂದ್ಯದಲ್ಲಿ ಭಾರತ 330 ರನ್ ಗಳಿಸಿದರೂ, ಬೌಲಿಂಗ್ ವೈಫಲ್ಯದಿಂದ ಆಸ್ಟ್ರೇಲಿಯಾ 3 ವಿಕೆಟ್‌ಗಳಿಂದ ಗೆದ್ದಿತು. ಇದು ಭಾರತಕ್ಕೆ ಸತತ ಎರಡನೇ ಸೋಲಾಗಿದ್ದು, ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಬ್ಯಾಟಿಂಗ್ ಉತ್ತಮವಾಗಿದ್ದರೂ, ಕೊನೆಯ ಹಂತದಲ್ಲಿ ಬೌಲಿಂಗ್ ಕೈಕೊಟ್ಟಿತು. 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ನ 13 ನೇ ಲೀಗ್ ಪಂದ್ಯವು ಭಾರತ ಮತ್ತು ಆಸ್ಟ್ರೇಲಿಯಾದ…

Read More

ಕಥೆ: ಹೊಸ ಬೆಳಕು

ಹೊಲಿಗೆ ಯಂತ್ರವನ್ನು ತುಳಿಯುತ್ತಾ ಜಲಜ ಯೋಚಿಸತೊಡಗಿದಳು. ಯೋಚನೆಗಿಳಿದರೆ ಅವಳಿಗೆ ಹೊಲಿಗೆ ಯಂತ್ರದ ಸದ್ದು ಪಕ್ಕವಾದ್ಯದ ಹಾಗೆ ಕೇಳಿಸುತ್ತಿತ್ತು. ಒಮ್ಮೊಮ್ಮೆ ಲಹರಿ ಬಂದರೆ ಸಣ್ಣದಾಗಿ ಅವಳು ಹಾಡಿಕೊಳ್ಳುವುದಿತ್ತು. ಆಗ ಯಾರಾದರೂ ಗಿರಾಕಿಗಳು ಬಂದರೆ, ’ಏನು ಜಲಜಕ್ಕಾ, ಬಹಳ ಖುಷಿಯಲ್ಲಿರುವಂತಿದೆ’ ಎಂದು ಕೇಳುವುದುಂಟು. ಆಗ ಅವಳು ನಗುತ್ತಾ, ’ಇದು ನಿಮ್ಮನ್ನು ನೋಡಿದ ನಂತರ ಆದ ಖುಷಿ’ ಎಂದು ಉತ್ತರಿಸುತ್ತಿದ್ದಳು. ಲಂಗ ಬ್ಲೌಸ್ ಹೊಲಿಸಲು ಬಂದ ಹೆಂಗಸರು ಅವಳು ನಗುವಿನಲ್ಲಿ ಪಾಲ್ಗೊಳ್ಳುತ್ತಿದ್ದರು.  ಜಲಜ ಹಳೆಯದನ್ನೆಲ್ಲಾ ಒಮ್ಮೊಮ್ಮೆ ಯೋಚಿಸುವುದುಂಟು. ’ಕಳೆದ ಹೋದ ದಿನಗಳೇ…

Read More

ಕವನ; ನಿವೇದನೆ

ಓ ನನ್ನ ಕಾವ್ಯಕನ್ನಿಕೆ ನಿನ್ನ ಜಿಂಕೆ ಕಂಗಳ ಮಿಂಚು ಸಾಟಿಯೇ ನೂರುದೀಪಗಳ ಬೆಳಕಿಗೆ ? ನಿನ್ನೀ ಜೋಡಿ ನಕ್ಷತ್ರಗಳ ಕಾಂತಿಯಲಿ ನಿನಗಾಗಿ ಕಾದು ನಿನಗಾಗಿ ಕಾತರಿಸಿ ನೀ ಬರುವ ಹಾದಿಯಲಿ ಕಾಯುತ್ತ ಕುಳಿತಿರುವ ಈ ನಿನ್ನಾರಾದಕನ ಮೇಲೂ ನಿನ್ನ ಕಂಗಳ ಬೆಳಕ ಚೆಲ್ಲೇ ಗೆಳತಿ -ಅರೆಯೂರು ಚಿ.ಸುರೇಶ್

Read More

ಬೆಂಗಳೂರು: ಡಿಸಿಎಂ ಡಿಕೆಶಿ ಮತ್ತು ಶಾಸಕ ಮುನಿರತ್ನ ನಡುವೆ ಮಾತಿನ ಚಕಮಕಿ; ಪೊಲೀಸರ ಮಧ್ಯಪ್ರವೇಶ

ವೇದಿಕೆ ಮೇಲೆ ಡಿಕೆಶಿ-ಮುನಿರತ್ನ ವಾಗ್ವಾದ: ಶಾಸಕ ಮುನಿರತ್ನ ರಿಂದ ಬಹಿರಂಗ ಅಸಮಾಧಾನ ಬೆಂಗಳೂರು: ಉಪಮುಖ್ಯಮಂತ್ರಿ (ಡಿಸಿಎಂ) ಡಿ.ಕೆ. ಶಿವಕುಮಾರ್ ಅವರು ನಗರದಲ್ಲಿ ನಡೆಸುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಸ್ಥಳೀಯ ಬಿಜೆಪಿ ಶಾಸಕ ಮುನಿರತ್ನ ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಘಟನೆ ನಡೆದಿದೆ. ಕಾರ್ಯಕ್ರಮದ ನಂತರ ಪರಿಸ್ಥಿತಿ ತಾರಕಕ್ಕೇರಿದಾಗ ಪೊಲೀಸರು ಮಧ್ಯಪ್ರವೇಶಿಸಿ ಶಾಸಕರನ್ನು ಕರೆದೊಯ್ದಿದ್ದಾರೆ. ​ವೇದಿಕೆ ಮೇಲೆ ಡಿಕೆಶಿ ಹೇಳಿದ್ದೇನು? ​ಮಹಾತ್ಮ ಗಾಂಧಿ ವೃತ್ತದ ಬಳಿಯ ಒಂದು ಕಾರ್ಯಕ್ರಮದ ವೇದಿಕೆಯ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…

Read More

12 ಪಾಕ್‌ ಸೈನಿಕರ ಹತ್ಯೆ – ಅಫ್ಘಾನ್‌ ಮೇಲೆ ಮತ್ತೆ ಏರ್‌ಸ್ಟ್ರೈಕ್‌

– ಗಡಿಯಲ್ಲಿ ಭಾರೀ ಘರ್ಷಣೆ – ಮತ್ತೊಂದು ಯುದ್ಧ? ಕಾಬೂಲ್‌: ಅಫ್ಘಾನಿಸ್ತಾನ (Afghanistan) ಮತ್ತು ಪಾಕಿಸ್ತಾನದ (Pakistan) ಮಧ್ಯೆ ಈಗ ಯುದ್ಧದ ಭೀತಿ ಆರಂಭವಾಗಿದೆ. ಕಾಬೂಲ್‌ ಮೇಲೆ ವಾಯುದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತಾಲಿಬಾನ್‌(Taliban) ಈಗ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದೆ. ಅಫ್ಘಾನ್‌- ಪಾಕ್‌ ಗಡಿಯಾಗಿರುವ ಡುರಾಂಡ್‌ ಲೈನ್‌ನಲ್ಲಿ (Durand Line) ನಡೆದ ಘರ್ಷಣೆಯಲ್ಲಿ 12 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ. ಅಷ್ಟೇ ಅಲ್ಲದೇ ಪಾಕಿಸ್ತಾನ ಸೇನೆಯ ಗಡಿಯಲ್ಲಿ ಸ್ಥಾಪಿಸಿದ್ದ 12 ಔಟ್‌ಪೋಸ್ಟಿಂಗ್‌…

Read More

ಹಾಸನಾಂಬೆ ದರ್ಶನದ ವೇಳೆ ಗೋಲ್ಡ್ ಕಾರ್ಡ್ ಕೌಂಟರ್‌ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ಒಳಗೆ ಬಿಟ್ಟ ಆರೋಪ – ನಾಲ್ವರು ಕಂದಾಯ ಇಲಾಖೆ ಸಿಬ್ಬಂದಿ ಅಮಾನತು

ಹಾಸನ: ಹಾಸನಾಂಬ ದೇವಿ ದೇವಸ್ಥಾನದ (Hasanamba Temple) ದರ್ಶನದ ವೇಳೆ ಕರ್ತವ್ಯ ಲೋಪ ಆರೋಪದ ಮೇರೆಗೆ ನಾಲ್ವರು ಕಂದಾಯ ಇಲಾಖೆಯ (Revenue Department) ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರು – ಆರ್‌ಐ ಗೋವಿಂದರಾಜ್, ಯೋಗಾನಂದ್, ವಿಎ ಸಂತೋಷ್ ಅಂಬಿಗರ ಹಾಗೂ ಶಿರಾಜ್ ಮಹಿಮಾ ಪಟೇಲ್. ಇವರು ಗೋಲ್ಡ್ ಕಾರ್ಡ್ ಕೌಂಟರ್‌ನಲ್ಲಿ ಕಾರ್ಡ್ ಸ್ಕ್ಯಾನ್ ಮಾಡದೇ ಭಕ್ತರನ್ನು ಒಳಗೆ ಬಿಡಿದ ಆರೋಪ ಎದುರಿಸಿದ್ದಾರೆ. ಈ ಕುರಿತು ಹಾಸನ ಜಿಲ್ಲಾ ಉಸ್ತುವಾರಿ ಅಧಿಕಾರಿ ಡಿಸಿ ಕೆ.ಎಸ್. ಲತಾ ಕುಮಾರಿ ಆದೇಶ…

Read More

ಕನ್ನಡಿಗರ ಆಶೀರ್ವಾದ ಇರೋತನಕ ಬಿಗ್‌ ಬಾಸ್‌ ನಿಲ್ಲಲ್ಲ –  ಕಿಚ್ಚ ಸುದೀಪ್‌

ಜಾಲಿವುಡ್‌ ಸ್ಟುಡಿಯೋ ಮತ್ತೆ ತೆರೆಯಲು ಅನುಮತಿ ನೀಡಿದ ಬಳಿಕ ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಶುರುವಾಗಿದೆ. ಬಿಗ್ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಎರಡನೇ ವಾರದ ಪಂಚಾಯಿತಿ ಇಂದು (ಅಕ್ಟೋಬರ್ 11) ನಡೆದಿದೆ. ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಸಹ ಸ್ಪರ್ಧಿಗಳ ತಪ್ಪು-ಸರಿಗಳ ಪರಾಮರ್ಶೆ ಮಾಡಿದ್ರು. ಕಾಕ್ರೂಚ್ ಸುಧಿಗೆ ಕೊಟ್ಟಿದ್ದ ಅಸುರ ಟಾಸ್ಕ್ ಬಗ್ಗೆ ಸುದೀಪ್ ಚರ್ಚೆ ಮಾಡಿದ್ರು. ಇದೇ ವೇಳೆ ವಿವಾದದ ಬಗ್ಗೆ ಕಿಚ್ಚ ಸುದೀಪ್‌ (Kichcha Sudeep) ಮೌನ ಮುರಿದು…

Read More

12-10-2025ರ ಭಾನುವಾರದ ಭವಿಷ್ಯ : ನಿಮ್ಮ ಪ್ರತಿಸ್ಪರ್ಧಿಗಳಿಗೆ ನೀವು ಶಾಕ್ ನೀಡುತ್ತೀರಿ

ಇಂದಿನ ರಾಶಿ ಭವಿಷ್ಯ ಹೀಗಿದೆ.. ಮೇಷ : ನೀವು ನಿಮ್ಮ ಕೆಲಸದಲ್ಲಿ ಮತ್ತು ಸಾಮಾಜಿಕ ಬದ್ಧತೆಗಳಲ್ಲಿ ಅತಿಯಾದ ಒತ್ತಡದಲ್ಲಿದ್ದೀರಿ. ನೀವು ಬಿಡುವು ತೆಗೆದುಕೊಂಡು ಸಂತೋಷ ಪಡುವ ಮತ್ತು ನಿಮಗಾಗಿ ಕೊಂಚ ಏನಾದರೂ ಮಾಡುವ ಸಮಯ. ನಿಮ್ಮ ಸೌಖ್ಯಕ್ಕೆ. ವೃಷಭ : ಇಂದು ನಿಮ್ಮ ಗೋಜಲುಗಳಿಂದ ಬಿಡಿಸಿಕೊಂಡು ಹೊರಹೋಗುವ ದಿನ. ನೀವು ಇತರರ ಕೆಲಸಕ್ಕೆ ಆಕ್ಷೇಪಣೆಗೆ ಒಳಗಾಗುತ್ತೀರಿ. ಮಧ್ಯಾಹ್ನದ ವೇಳೆಗೆ ವಿಷಯಗಳು ಆಶಾಭಂಗ ತರಬಹುದು, ಮತ್ತು ನಿಮ್ಮ ವಿಶ್ವಾಸದ ಮಟ್ಟ ಕುಸಿಯಬಹುದು. ನಿಮ್ಮ ಶಕ್ತಿಯ ಮೇಲೆ ಕೆಲಸ ಮಾಡಿ ನಿಮ್ಮ ದೌರ್ಬಲ್ಯವನ್ನು…

Read More

ಕಥೆ: ಅಪ್ಪನ ಡೈರಿ

ಅಪ್ಪನೆಂದರೆ , ಅದೇನೋ ಅಸಹ್ಯ. ಆತನ “ಕುಡಿತ ” , ಆತನ ಜೀವನ ಶೈಲಿಯ ಬಗ್ಗೆ …ನನಗೆ ಮೊದಲಿನಿಂದಲೂ ಒಂದು “ಕೆಟ್ಟ” ವಿಚಾರಧಾರೆ ತಲೆಯೊಳಗೆ ಕುಳಿತಿತ್ತು.   ಅಮ್ಮನ ದೂರ ಮಾಡಿದ , ಅಣ್ಣನ ಮುಖ ನೋಡದ ಹಾಗೆ ಮಾಡಿದ ಅವ…. ಯಾವತ್ತಿಗೂ ಕ್ರೂರ ನನ್ನ ಪಾಲಿಗೆ .  ಆದರೆ ಒಂದೇ ಸಂತೋಷವೆಂದರೆ , ನನಗೇನು ಕಡಿಮೆ ಮಾಡಿರಲಿಲ್ಲ. ಉತ್ತಮ ವಿದ್ಯಾಭ್ಯಾಸ , ಕಡೆಗೆ ಉತ್ತಮ ಸಂಬಂಧ ಹುಡುಕಿ ….ಮದುವೆ ಮಾಡಿ ಕೈ ತೊಳೆದುಕೊಂಡು … ಆತನ “ಮನೆಯಲ್ಲೇ”…

Read More
error: ನಕಲು ಮಾಡಲು ಸಾಧ್ಯವಿಲ್ಲ!